‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ನಡು ರಸ್ತೆಯಲ್ಲಿ ನಿರ್ಮಾಪಕರನ್ನು ಅಡ್ಡಹಾಕಿದ ಹಂಸ

ಸ್ಟಾರ್ ಸುವರ್ಣ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ವಸುದೇವ ಕುಟುಂಬ’ ಇದೀಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ಹಂಸ, ನಟಿ ಚೈತ್ರಾ ಹಾಗೂ ಹಿರಿಯ ನಟ ಅವಿನಾಶ್ ಸೇರಿದಂತೆ ಪ್ರಮುಖ ಕಲಾವಿದರು ನಟಿಸುತ್ತಿರುವ ಈ ಧಾರಾವಾಹಿಯ ನಿರ್ಮಾಪಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಕಳೆದ ಕೆಲವು ತಿಂಗಳುಗಳಿಂದ ಸಂಭಾವನೆ ನೀಡಿಲ್ಲ ಹಾಗೂ ಯೂನಿಟ್ ಸದಸ್ಯರಿಗೆ ಸರಿಯಾದ ಆಹಾರ ಮತ್ತು ಸೌಲಭ್ಯ ನೀಡಿಲ್ಲ ಎಂದು ಕಲಾವಿದರು ಆರೋಪಿಸಿದ್ದಾರೆ. ಈ ಹಿನ್ನೆಲೆ ಇಂದು ನಾಗರಬಾವಿಯ ಹೋಟೆಲ್…

Read More

ಬೇಸಿಗೆಯ ಹೊಡೆತಕ್ಕೆ ಕೇರಳ ಕಂಗಾಲು: ಹಾವು ಕಡಿತದಿಂದ ಸರಣಿ ಸಾವು

ಕೇರಳ ರಾಜ್ಯದಲ್ಲಿ ಹಾವು ಕಡಿತ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿವೆ. ಕಳೆದ 10 ದಿನಗಳಲ್ಲಿ 60ಕ್ಕೂ ಹೆಚ್ಚು ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ತಿರುವನಂತಪುರಂ, ತ್ರಿಶೂರ್, ಆಲಪ್ಪುಝಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮನೆಗಳ ಒಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾವುಗಳು ತಣ್ಣನೆಯ ಸ್ಥಳಗಳ ಹುಡುಕಾಟದಲ್ಲಿ ಮನೆಗಳ ಒಳಗೆ ನುಗ್ಗುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಬೆಡ್, ಬಾತ್‌ರೂಮ್, ದಿಂಬುಗಳ ಅಡಿಯಲ್ಲಿ ಹಾವುಗಳು ಸಿಕ್ಕಿರುವ ಘಟನೆಗಳು…

Read More

ನರ್ಸಿಂಗ್ ವಿದ್ಯಾರ್ಥಿ ಸಾವು: ಕಾಲೇಜು ಆಡಳಿತದ ವಿರುದ್ಧ ಪೋಷಕರ ಆರೋಪ ತೀವ್ರ

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಖಾಸಗಿ BTL ನರ್ಸಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ಕೇರಳ ಮೂಲದ 19 ವರ್ಷದ ವಿದ್ಯಾರ್ಥಿ ಆದಿತ್ಯ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಎರಡನೇ ವರ್ಷದ BSc ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಆದಿತ್ಯ, ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಹಪಾಠಿಗಳು ಈ ಘಟನೆ ಕಂಡು ತಕ್ಷಣ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಮೃತನ ತಂದೆ ಪ್ರದೀಪ್ ಅವರು ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಮಗನಿಗೆ…

Read More

ಮಂಡ್ಯದಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ ಪೋರ್ಟಲ್ ಪ್ರಕಾರ ಕಳೆದ ಐದು ವರ್ಷಗಳಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ. ಆದರೆ ಇದರಲ್ಲಿ ಕೇವಲ 674 ಪ್ರಕರಣಗಳಲ್ಲಿ ಮಾತ್ರ ಪೋಕ್ಸೋ ಅಡಿ ಕೇಸ್ ದಾಖಲಾಗಿದ್ದು, ಉಳಿದ ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದೆ. ಇದೇ ವೇಳೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ಬಯಲಾಗಿದೆ….

Read More

ತುಮಕೂರಿನಲ್ಲಿ ಹಕ್ಕಿ ಜ್ವರ ಆತಂಕ: ನವಿಲುಗಳ ಸಾವಿಗೆ H5N1 ಸೋಂಕು ದೃಢ – 33 ಹಳ್ಳಿಗಳಲ್ಲಿ ಹೈ ಅಲರ್ಟ್

ತುಮಕೂರು ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವಿಗೆ ಸಂಬಂಧಿಸಿದಂತೆ ಆತಂಕಕಾರಿ ಮಾಹಿತಿ ಹೊರಬಂದಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳು ನಿಗೂಢವಾಗಿ ಸಾಯುತ್ತಿದ್ದ ಘಟನೆಗೆ ಈಗ ಅಧಿಕೃತ ಸ್ಪಷ್ಟನೆ ಸಿಕ್ಕಿದೆ. FSL (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿ ಪ್ರಕಾರ, ಮೃತಪಟ್ಟ ನವಿಲುಗಳಲ್ಲಿ H5N1 ಹಕ್ಕಿ ಜ್ವರ ವೈರಸ್ ಇರುವುದನ್ನು ದೃಢಪಡಿಸಲಾಗಿದೆ. ಏಪ್ರಿಲ್ 16ರಿಂದ ಆರಂಭವಾದ ಈ ಘಟನೆಗಳಲ್ಲಿ ಕೇವಲ 11 ದಿನಗಳಲ್ಲಿ 44 ನವಿಲುಗಳು ಮೃತಪಟ್ಟಿದ್ದವು. ಆರಂಭದಲ್ಲಿ ಬಿಸಿಲಿನ ತಾಪಮಾನ ಮತ್ತು ನಿರ್ಜಲೀಕರಣವೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ನಂತರ…

Read More

ಜಬಲ್ಪುರ ದೋಣಿ ದುರಂತ: ಸಾವಿನಲ್ಲೂ ಮಗನನ್ನು ಬಿಗಿಯಾಗಿ ತಬ್ಬಿಕೊಂಡ ತಾಯಿ, ಕರುಳು ಹಿಂಡುವ ದೃಶ್ಯ

ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದ ಭೀಕರ ದೋಣಿ ದುರಂತ ದೇಶವನ್ನೇ ಕಣ್ಣೀರಾಗಿಸಿದೆ. ಬಾರ್ಗಿ ಅಣೆಕಟ್ಟಿನಲ್ಲಿ ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ಕ್ರೂಸ್ ದೋಣಿ ಪ್ರಬಲ ಗಾಳಿ ಮತ್ತು ಅಲೆಗಳ ಪರಿಣಾಮ ಪಲ್ಟಿಯಾಗಿ 7 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ನಾಲ್ಕು ವರ್ಷದ ಮಗುವನ್ನು ತನ್ನ ಎದೆಗೆ ಬಿಗಿಯಾಗಿ ತಬ್ಬಿಕೊಂಡ ಸ್ಥಿತಿಯಲ್ಲೇ ತಾಯಿ ಮೃತಳಾಗಿರುವ ದೃಶ್ಯ ರಕ್ಷಣಾ ಸಿಬ್ಬಂದಿಯನ್ನೇ ಕಣ್ಣೀರಾಗಿಸಿದೆ. ಮಗುವನ್ನು ಉಳಿಸಬೇಕೆಂಬ ತಾಯಿಯ ಕೊನೆಯ ಹೋರಾಟ ಎಲ್ಲರ ಮನಕಲಕಿದೆ. 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ದೋಣಿ ಏಕಾಏಕಿ ಹವಾಮಾನ ವೈಪರೀತ್ಯದಿಂದ ಅಸ್ಥಿರಗೊಂಡು…

Read More

ಪಾಕಿಸ್ತಾನ ಭಾಗವೆಂದು ಜಮ್ಮು-ಕಾಶ್ಮೀರ ತೋರಿಕೆ; ನೇಪಾಳ ಏರ್‌ಲೈನ್ಸ್ ವಿರುದ್ಧ ಟೀಕೆ

ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತನ್ನ ನೆಟ್‌ವರ್ಕ್ ನಕ್ಷೆಯಲ್ಲಿ ತೋರಿಸಿ ನೇಪಾಳ ಏರ್‌ಲೈನ್ಸ್ ತೀವ್ರ ವಿವಾದಕ್ಕೀಡಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿದ್ದ ಪೋಸ್ಟ್‌ನಲ್ಲಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರದೇಶಗಳನ್ನು ಪಾಕಿಸ್ತಾನದ ಭಾಗವಾಗಿ ತೋರಿಸಲಾಗಿದ್ದು, ಭಾರತೀಯ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ #BoycottNepalAirlines ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್‌ಗೆ ಬಂದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ವಿಮಾನಯಾನ ಸಚಿವಾಲಯ ನೇಪಾಳದ ವಿರುದ್ಧ ರಾಜತಾಂತ್ರಿಕ ಕ್ರಮ ಕೈಗೊಳ್ಳಬೇಕೆಂದು ಹಲವರು ಒತ್ತಾಯಿಸಿದ್ದಾರೆ. ಭೋಜ್‌ಪುರಿ ನಟ ಹಾಗೂ ಗಾಯಕ ಖೇಸರಿಲಾಲ್…

Read More

ಅಮೆರಿಕದಲ್ಲಿ ಆಂಧ್ರದ ಯುವಕ ಆತ್ಮಹತ್ಯೆ – ಉದ್ಯೋಗ ಸಿಗದೆ ಜೀವನ ಅಂತ್ಯ

ಅಮೆರಿಕದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಆಂಧ್ರಪ್ರದೇಶದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮನಕಲಕುವಂತಿದೆ. ಕರ್ನೂಲ್ ಜಿಲ್ಲೆಯ 26 ವರ್ಷದ ಇರಗನಬೋಯಿನ ಚಂದು, ಚಿಕಾಗೋದ ಡಿಪಾಲ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಹಲವು ವಾರಗಳಿಂದ ಕೆಲಸ ಸಿಗದೆ ಆರ್ಥಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕುಟುಂಬದ ಸಾಲಬಾಧೆ ಹಾಗೂ ತಂದೆಯ ಆರ್ಥಿಕ ಸಂಕಷ್ಟದಿಂದ ತೀವ್ರವಾಗಿ ಮನನೊಂದಿದ್ದ ಚಂದು, ಅಮೆರಿಕದಲ್ಲಿರುವ ತಮ್ಮ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ….

Read More

ಭಾರೀ ಮಳೆಗೆ ಮೆಟ್ರೋ ಮೊರೆ ಹೋದ ಬೆಂಗಳೂರಿಗರು: ‘ನಮ್ಮ ಮೆಟ್ರೋ’ದಲ್ಲಿ ಹೊಸ ದಾಖಲೆ

ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ರಸ್ತೆಗಳೆಲ್ಲಾ ಜಲಾವೃತಗೊಂಡ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವಂತಾಯಿತು. ಇದೇ ವೇಳೆ Ola ಹಾಗೂ Uber ಸೇವೆಗಳಲ್ಲೂ ಬುಕಿಂಗ್ ಸಮಸ್ಯೆಗಳು ಎದುರಾದ ಹಿನ್ನೆಲೆ, ಸಾವಿರಾರು ಜನ ನಮ್ಮ ಮೆಟ್ರೋ ಮೊರೆ ಹೋದರು. ಈ ಪರಿಣಾಮ ಏಪ್ರಿಲ್ 29ರಂದು ನಮ್ಮ ಮೆಟ್ರೋ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದ್ದು, ಒಂದೇ ದಿನ 12 ಲಕ್ಷ 85 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ…

Read More

‘ಧುರಂಧರ್ 2’ ಕತೆ ಕದ್ದ ಆರೋಪ | ಆದಿತ್ಯ ಧರ್ ವಿರುದ್ಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು, ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿ ರೂಪಾಯಿ ದಾಟಿದೆ. ಆದರೆ ಇದೇ ಸಮಯದಲ್ಲಿ ಸಿನಿಮಾ ನಿರ್ದೇಶಕ ಆದಿತ್ಯ ಧರ್ ವಿರುದ್ಧ ಕತೆ ಕದ್ದ ಆರೋಪ ಕೇಳಿಬಂದಿದೆ. ಕರ್ನಾಟಕದ ಸಂತೋಶ್ ಕುಮಾರ್ ಎಂಬುವರು, ‘ಡಿ ಸಾಹೇಬ್’ ಹೆಸರಿನ ಕಥೆಯನ್ನು ತಾವು ಈಗಾಗಲೇ ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್‌ನಲ್ಲಿ ನೋಂದಾಯಿಸಿದ್ದಾಗಿ ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ‘ಧುರಂಧರ್ 2’ ಸಿನಿಮಾ ತಮ್ಮ ಕಥೆಯನ್ನು…

Read More