ಕರ್ನಾಟಕದಲ್ಲಿ ಉರಿಯುತ್ತಿರುವ ಬಿಸಿಲು: ಕೋಳಿಗಳ ಸಾವು, ಕೆರೆಯಲ್ಲಿ ಮೀನುಗಳ ಮಾರಣಹೋಮ!

ಕರ್ನಾಟಕದಲ್ಲಿ ದಿನೇದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಕ್ಕುಟೋದ್ಯಮ, ಮೀನುಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳು ಭಾರೀ ನಷ್ಟ ಅನುಭವಿಸುತ್ತಿದ್ದು, ಕೋಳಿಗಳ ಸಾವು ಹಾಗೂ ಕೆರೆಗಳಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *