ಹಿರೇಬಾಗೇವಾಡಿಯಲ್ಲಿ ಆತಂಕ: ದುಷ್ಕರ್ಮಿಗಳ ದಾಳಿ, ಪೊಲೀಸರ ವಿರುದ್ಧ ಆರೋಪ

ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿ 15 ದಿನಗಳಾದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂತ್ರಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಗಂಭೀರತೆ ಇದ್ದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ವೇಳೆ, ತಡರಾತ್ರಿ ದುಷ್ಕರ್ಮಿಗಳು ಸಾಂಬ್ರೆಕರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಭಯ ಹುಟ್ಟಿಸಿದೆ. ಮನೆಯಲ್ಲಿದ್ದ ಕುಟುಂಬ ಸದಸ್ಯರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕೇವಲ ಕಾಟಾಚಾರಕ್ಕೆ ಪರಿಶೀಲನೆ ನಡೆಸಿ ಹಿಂತಿರುಗಿದ್ದಾರೆ ಎಂದು…

Read More

ಲ್ಯಾಬ್‌ನಲ್ಲಿ ಸುರಕ್ಷತೆ ಪ್ರಶ್ನೆ: ಮಹಿಳೆಗೆ ಜೀವ ಬೆದರಿಕೆ ಆರೋಪ

ಬೆಂಗಳೂರು ನಗರದಲ್ಲಿ ಆತಂಕ ಮೂಡಿಸಿದ ಘಟನೆ!ಬ್ಯಾಡರಹಳ್ಳಿಯ ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ತಪಾಸಣೆಗೆ ಹೋದ ಮಹಿಳೆಗೆ ಕಿರುಕುಳ ಆರೋಪ ಕೇಳಿಬಂದಿದೆ. ರಕ್ತದ ಮಾದರಿ ತೆಗೆದುಕೊಳ್ಳುವ ವೇಳೆ ನಿರ್ಲಕ್ಷ್ಯ ತೋರಿದ ಲ್ಯಾಬ್ ಸಿಬ್ಬಂದಿ, ಮಹಿಳೆ ಪ್ರಶ್ನಿಸಿದಾಗ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇಷ್ಟೇ ಅಲ್ಲ, ಕೆಲ ದಿನಗಳ ನಂತರ ಮಹಿಳೆಯ ಮನೆಗೆ ತೆರಳಿ ವಿಷಯ ಹೊರಗೆ ಹೇಳಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ…

Read More

ಮಾಟಮಂತ್ರ ಶಂಕೆ: ಅಣ್ಣನಿಂದ ತಮ್ಮನ ಕೊಲೆ, ಇಬ್ಬರು ಮಕ್ಕಳ ಮೇಲೆ ಕ್ರೂರ ಹಲ್ಲೆ – ಗುಜರಾತ್ ಬೆಚ್ಚಿಬಿತ್ತು

ಗುಜರಾತ್, ಏಪ್ರಿಲ್ 28: ಮಾಟಮಂತ್ರದ ಶಂಕೆ ಎಷ್ಟು ಭೀಕರ ಪರಿಣಾಮ ಬೀರುತ್ತದೆ ಎಂಬುದಕ್ಕೆ ನರ್ಮದಾ ಜಿಲ್ಲೆಯಲ್ಲಿ ನಡೆದ ಘಟನೆ ಬೆಚ್ಚಿಬೀಳಿಸುವ ಉದಾಹರಣೆಯಾಗಿದೆ. ಸಹೋದರನೇ ತನ್ನ ತಮ್ಮನನ್ನು ಕ್ರೂರವಾಗಿ ಹತ್ಯೆ ಮಾಡಿ, ಅವರಿಬ್ಬರು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿ ರಮೇಶ್ ವಾಸವ ತನ್ನ ಕಿರಿಯ ಸಹೋದರ ಗುರ್ಜಿ ವಾಸವ ಮೇಲೆ ಮಾಟಮಂತ್ರ ಮಾಡುತ್ತಿದ್ದಾನೆ ಎಂಬ ಅನುಮಾನವನ್ನು ಹಲವು ವರ್ಷಗಳಿಂದ ಹೊಂದಿದ್ದ. ಇದೇ ವಿಚಾರವಾಗಿ ಸೋಮವಾರ ಇಬ್ಬರ ನಡುವೆ ತೀವ್ರ ವಾಗ್ವಾದ ಉಂಟಾಯಿತು….

Read More

ಆಡುಗೋಡಿಯಲ್ಲಿ ಯುವತಿಯ ಭೀಕರ ಸಾವು: ಪೂಜಾ ದತ್ತ ಮೃತದೇಹ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು, ಏ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಯುವತಿ ಪೂಜಾ ದತ್ತ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಆಘಾತ ಮೂಡಿಸಿದೆ. ಆಡುಗೋಡಿ ಪ್ರದೇಶದಲ್ಲಿರುವ ಬಾಡಿಗೆ ಮನೆಯಲ್ಲಿ ಪೂಜಾ ದತ್ತ ಅವರ ಮೃತದೇಹ ಬೆತ್ತಲೆ ಹಾಗೂ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಒಳನುಗ್ಗಿದಾಗ, ಪೂಜಾ ಅವರ ಮೃತದೇಹ ಭೀಕರ…

Read More

ಹುಟ್ಟುಹಬ್ಬದ ಸಂಭ್ರಮವೇ ದುರಂತ: ಕೇಕ್ ಹಚ್ಚಿದಕ್ಕೆ ಸ್ನೇಹಿತರನ್ನು ಕೊಂದ ಯುವಕ

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬೆಚ್ಚಿಬೀಳಿಸುವಂತಹ ಘಟನೆ ನಡೆದಿದೆ. ಸಾಮಾನ್ಯವಾಗಿ ಸಂತೋಷದಿಂದ ನಡೆಯಬೇಕಿದ್ದ ಹುಟ್ಟುಹಬ್ಬದ ಸಂಭ್ರಮವೇ ರಕ್ತಪಾತದಲ್ಲಿ ಅಂತ್ಯವಾಗಿದೆ. ಬರ್ತ್‌ಡೇ ಪಾರ್ಟಿಯ ವೇಳೆ ಸ್ನೇಹಿತರು ಬರ್ತ್‌ಡೇ ಬಾಯ್ ಮುಖಕ್ಕೆ ಕೇಕ್ ಹಚ್ಚಿದ್ದಾರೆ. ಇದೇ ವಿಚಾರ ಜಗಳಕ್ಕೆ ಕಾರಣವಾಗಿ, ಕ್ಷಣಾರ್ಧದಲ್ಲಿ ಪರಿಸ್ಥಿತಿ ತೀವ್ರಗೊಂಡಿದೆ. ಜಗಳ ತಾರಕಕ್ಕೇರುವಷ್ಟರಲ್ಲಿ ಬರ್ತ್‌ಡೇ ಬಾಯ್ ಜೀತು ಸೈನಿ ತನ್ನ ಸ್ನೇಹಿತರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ಅಮರ್‌ದೀಪ್ ಸೈನಿ, ಮನೀಶ್ ಸೈನಿ ಮತ್ತು ಆಕಾಶ್ ಸೈನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿ…

Read More

ಕಾನ್‌ಸ್ಟೆಬಲ್ ಪ್ರೇಯಸಿ ರೌದ್ರಾವತಾರ – ಪತ್ನಿ, ಮಗ ಹತ್ಯೆ, ಮಕ್ಕಳಿಗೆ ಗಂಭೀರ ಗಾಯ

ಛತ್ತೀಸಗಢದ ರಾಯ್ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ.25 ವರ್ಷದ ಮಹಿಳೆ, ತಾನು ಪ್ರೇಮ ಸಂಬಂಧ ಹೊಂದಿದ್ದ ಕಾನ್‌ಸ್ಟೆಬಲ್ ಮನೆಗೆ ನುಗ್ಗಿ ಆತನ ಪತ್ನಿ ಮತ್ತು ಮಕ್ಕಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾಳೆ. ಸರೋಜಿನಿ ಭಾರದ್ವಾಜ್ ಎಂಬ ಆರೋಪಿತೆ, ದುರ್ಗದಲ್ಲಿರುವ ಕಾನ್‌ಸ್ಟೆಬಲ್ ಲಲಿತೇಶ್ ಯಾದವ್ ಅವರ ಫ್ಲಾಟ್‌ಗೆ ಹೋಗಿದ್ದಳು.ಅಲ್ಲಿ ಪತ್ನಿ ರೀನಾ ಯಾದವ್ ಜೊತೆ ಜಗಳ ಆರಂಭವಾಗಿದ್ದು, ಏಕಾಏಕಿ ಚಾಕು ತೆಗೆದು ದಾಳಿ ನಡೆಸಿದ್ದಾಳೆ. ದಾಳಿಯಲ್ಲಿ ರೀನಾ ಯಾದವ್ ಹಾಗೂ 9 ವರ್ಷದ ಮಗ ಆದಿತ್ಯ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ…

Read More

ಕುಂದಾಪುರ ದೇವಸ್ಥಾನ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳವು ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಏಪ್ರಿಲ್ 20ರಂದು ಬೆಳಗ್ಗೆ ನಡೆದ ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ದೃಶ್ಯಗಳು ಗಮನಕ್ಕೆ ಬಂದಿದ್ದವು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ…

Read More

ಕಡಿಮೆ ಬೆಲೆ ಚಿನ್ನ ಹೇಳಿ ಮೋಸ – ಬೆಂಗಳೂರಿನಲ್ಲಿ ಭಾರಿ ವಂಚನೆ

ಬೆಂಗಳೂರು: ಚಿನ್ನ ಖರೀದಿಗೆ ಹೋಗಿದ್ದವರನ್ನು ಗುರಿಯಾಗಿಸಿಕೊಂಡು ಕೋಟಿ ಕೋಟಿ ಹಣ ವಂಚಿಸಿದ ಘಟನೆ ನಗರದ ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿ ನಡೆದಿದೆ. ಸರ್ಜಾಪುರ ಮೂಲದ ಪುನೀತ್ ಎಂಬ ವ್ಯಕ್ತಿ ಚಿನ್ನ ಖರೀದಿ ಮಾಡಲು ಯೋಜನೆ ಮಾಡಿದ್ದರು. ಈ ವೇಳೆ ಅವರ ಪರಿಚಯದ ಸವಿತಾ ರೆಡ್ಡಿ, ಹೆಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ಎಂಪಿ ಚಿನ್ನದ ಮಳಿಗೆಯಲ್ಲಿ ಕಡಿಮೆ ಬೆಲೆಯಲ್ಲಿ ಚಿನ್ನ ಸಿಗುತ್ತದೆ, ವೆಸ್ಟೇಜ್ ಚಾರ್ಜ್ ಕೂಡ ಕಡಿಮೆ ಇರುತ್ತದೆ ಎಂದು ನಂಬಿಸಿದ್ದಾಳೆ. ಈ ಮಾತು ನಂಬಿದ ಪುನೀತ್ ಸೇರಿದಂತೆ ಹಲವರು ದೊಡ್ಡ ಮೊತ್ತದ ಹಣವನ್ನು…

Read More

ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ..! ರಾಜ್ಯದಾದ್ಯಂತ ಚರ್ಚೆಗೆ ಗ್ರಾಸ.

ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ ಈ ದುರ್ಘಟನೆ ನಡೆದಿದೆ. ಅಮೆರಿಕದ ವಾಷಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು “ದೇವಿ ವಿಲ್ಲಾ” ಹೋಂಸ್ಟೇಯಲ್ಲಿ ವಾಸವಾಗಿದ್ದ ವೇಳೆ, ಅಲ್ಲಿ ಕೆಲಸ ಮಾಡುತ್ತಿದ್ದ ಝಾರ್ಖಂಡ್ ಮೂಲದ ವ್ರಿಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೂರು ಪ್ರಕಾರ, ಆರೋಪಿಯು ಮಹಿಳೆಗೆ ಮದ್ಯದಲ್ಲಿ ಮದ್ದು ಹಾಕಿ ಕುಡಿಸಿ ನಂತರ ಅತ್ಯಾಚಾರ…

Read More

ಬೆಳಗಾವಿಯಲ್ಲಿ ಕ್ರೂರ ಘಟನೆ: ನೈಟಿ ಧರಿಸಿದ್ದಕ್ಕೆ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ!

ಬೆಳಗಾವಿ ಜಿಲ್ಲೆಯ ಖಾನಾಪೂರದ ನಂದಗಡದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಪತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. 80% ಸುಟ್ಟ ಗಾಯಗಳಿಂದ ಮಂಜುಳಾ ಪಾಟೀಲ್‌ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More