ಸಂಧಾನಕ್ಕೆ ಹೊಸ ತಿರುವು: ಅಮೆರಿಕ ಜೊತೆ ಶಾಂತಿ ಮಾತುಕತೆಗೆ ಇರಾನ್ ಮುಂದಾಳಿ

ಟೆಹ್ರಾನ್‌ನಿಂದ ದೊಡ್ಡ ಬೆಳವಣಿಗೆ…ಅಮೆರಿಕ ಜೊತೆಗಿನ ಸಂಘರ್ಷದ ನಡುವೆ ಇರಾನ್ ಹೊಸ ಶಾಂತಿ ಪ್ರಸ್ತಾವನೆ ಮುಂದಿಟ್ಟಿದೆ. ಪಾಕಿಸ್ತಾನದ ಮೂಲಕ ಈ ಪ್ರಸ್ತಾವನೆ ರವಾನೆಯಾಗಿದ್ದು,ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ತೆರೆಯಲು ಸಿದ್ಧ ಎಂದು ಇರಾನ್ ಘೋಷಿಸಿದೆ. ಆದರೆ, ಆರ್ಥಿಕ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಅಮೆರಿಕಗೆ ಷರತ್ತು ಹಾಕಲಾಗಿದೆ. ಇನ್ನೊಂದೆಡೆ, ಪರಮಾಣು ಕಾರ್ಯಕ್ರಮದ ವಿಚಾರವನ್ನು ತಾತ್ಕಾಲಿಕವಾಗಿ ಬದಿಗಿಟ್ಟು,ಮುಂದಿನ ಹಂತದಲ್ಲಿ ಚರ್ಚೆ ನಡೆಸುವ ತಂತ್ರವನ್ನು ಇರಾನ್ ಅನುಸರಿಸಿದೆ. ಈ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉನ್ನತ ಮಟ್ಟದ ಸಭೆ ಕರೆದಿದ್ದು,ಈ ಪ್ರಸ್ತಾವನೆಗೆ ಹೇಗೆ ಪ್ರತಿಕ್ರಿಯೆ…

Read More

ಟ್ರಾಫಿಕ್ ನಿಯಮ ಉಲ್ಲಂಘನೆ: ಮಕ್ಕಳಿಗೆ ಸ್ಕೂಟರ್ ನೀಡಿದ ಪೋಷಕರ ವಿರುದ್ಧ ಕೋಪ

ಬೆಂಗಳೂರು: ನಗರದ Bengaluru ಪಾದರಾಯನಪುರ ಮುಖ್ಯರಸ್ತೆಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ಬೆಳಕಿಗೆ ಬಂದಿದೆ. ಒಂದೇ ಸ್ಕೂಟರ್‌ನಲ್ಲಿ 6 ಅಪ್ರಾಪ್ತರು ಸವಾರಿ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಪಾದರಾಯನಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರರೊಬ್ಬರು ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಸ್ಕೂಟರ್‌ನಲ್ಲಿ ಒಬ್ಬ ಚಾಲಕ ಸೇರಿದಂತೆ ಒಟ್ಟು 6 ಮಂದಿ ಮಕ್ಕಳು ಸವಾರಿ ಮಾಡುತ್ತಿರುವುದು ಕಂಡುಬಂದಿದೆ. ಮಾಹಿತಿಯ ಪ್ರಕಾರ, ಏಪ್ರಿಲ್ 26ರಂದು ಬೆಳಿಗ್ಗೆ 10:45ರ ಸುಮಾರಿಗೆ KA05-JZ-9065 ನೋಂದಣಿ…

Read More