ಶೃಂಗೇರಿ ಪೋಸ್ಟಲ್ ಬ್ಯಾಲೆಟ್ ವಿವಾದ – ಜೀವರಾಜ್ ಸೇರಿ ಮೂವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದಡಿ ಶಾಸಕ ಡಿಎನ್ ಜೀವರಾಜ್ ಸೇರಿ ಮೂವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಂಚೆ ಮತ ಎಣಿಕೆ ಟೇಬಲ್‌ನ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ದೂರುದಲ್ಲಿ ಶಾಸಕ ಡಿಎನ್ ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಹೆಸರು ಉಲ್ಲೇಖಿಸಲಾಗಿದೆ. ಸ್ಟ್ರಾಂಗ್ ರೂಂ ಸರಿಯಾಗಿ…

Read More

ತಮಿಳುನಾಡಿನಲ್ಲಿ ಟಿವಿಕೆ ಗೆಲುವು: ವಿಜಯ್ ಬಗ್ಗೆ ತಂದೆಯ ಭಾವನಾತ್ಮಕ ಮಾತುಗಳು

ಚೆನ್ನೈನಲ್ಲಿ ಟಿವಿಕೆ ಪಕ್ಷದ ಗೆಲುವಿನ ನಂತರ ನಟ ವಿಜಯ್ ಅವರ ತಂದೆ ಎಸ್.ಎ ಚಂದ್ರಶೇಖರ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಅವರು ತಮ್ಮ ಮಗನ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದು, ವಿಜಯ್‌ಗೆ ಗೆಲುವಿನ ಬಗ್ಗೆ ಯಾವುದೇ ಅನುಮಾನ ಇರಲಿಲ್ಲ ಎಂದು ಹೇಳಿದ್ದಾರೆ. ಕಳೆದ ಎರಡು ವರ್ಷಗಳಿಂದ ವಿಜಯ್‌ನ ಆತ್ಮವಿಶ್ವಾಸವನ್ನು ನೋಡುತ್ತಿದ್ದೆ ಎಂದು ಹೇಳಿದ ಅವರು, ಅವನು ತನ್ನದೇ ದಾರಿಯಲ್ಲಿ ರಾಜಕೀಯವಾಗಿ ಬೆಳೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ. “ನಾನು ಮುಖ್ಯಮಂತ್ರಿಯಾಗುತ್ತೇನೆ” ಎಂದು ವಿಜಯ್ ಮೊದಲೇ ಹೇಳಿದ್ದನ್ನು ನೆನಪಿಸಿಕೊಂಡ ಅವರು, ಇದು ಐತಿಹಾಸಿಕ…

Read More

ಬಾರಾಮತಿ ಉಪಚುನಾವಣೆ: ಸುನೇತ್ರಾ ಪವಾರ್ ಭರ್ಜರಿ ಮುನ್ನಡೆ, ಐತಿಹಾಸಿಕ ಗೆಲುವಿನತ್ತ ದಾಪುಗಾಲು

ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಸುನೇತ್ರಾ ಪವಾರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 24 ಸುತ್ತುಗಳ ಮತ ಎಣಿಕೆಯಲ್ಲಿ 15 ಸುತ್ತುಗಳಲ್ಲೇ ಅವರು 1.32 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸ್ಪಷ್ಟ ಮುನ್ನಡೆ ಪಡೆದುಕೊಂಡಿದ್ದಾರೆ. ಅಜಿತ್ ಪವಾರ್ ನಂತರ ನಡೆದ ಈ ಮೊದಲ ಚುನಾವಣೆಯಲ್ಲಿ, ಪವಾರ್ ಕುಟುಂಬದ ಭದ್ರಕೋಟೆ ಎಂದು ಗುರುತಿಸಲ್ಪಡುವ ಬಾರಾಮತಿ ಕ್ಷೇತ್ರದಲ್ಲಿ ಎನ್‌ಸಿಪಿ ತನ್ನ ಹಿಡಿತವನ್ನು ಮತ್ತೊಮ್ಮೆ ದೃಢಪಡಿಸುತ್ತಿದೆ. ಮತದಾರರ ವಿಶ್ವಾಸಕ್ಕೆ ಧನ್ಯವಾದ ತಿಳಿಸಿದ ಸುನೇತ್ರಾ ಪವಾರ್, ಅಭಿವೃದ್ಧಿ ಕಾರ್ಯಗಳ ಮೂಲಕ ಅಜಿತ್ ಪವಾರ್…

Read More

ದೇವರ ನಾಡಿನಲ್ಲಿ ಬಿಜೆಪಿ ಭರ್ಜರಿ ಗೆಲುವು – ರಾಜಕೀಯ ಸಮೀಕರಣ ಬದಲಾವಣೆ ಸೂಚನೆ

ದೇವರ ನಾಡು ಎಂದು ಕರೆಯಲಾಗುವ ಕೇರಳದಲ್ಲಿ ಈ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಹತ್ವದ ಸಾಧನೆ ಮಾಡಿದೆ. ದಶಕಗಳಿಂದ ನೆಲೆ ಕಂಡುಕೊಳ್ಳಲು ಹೋರಾಡುತ್ತಿದ್ದ ಕಮಲ ಪಕ್ಷ ಈ ಬಾರಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇಮಮ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ, ಬಿ.ಬಿ. ಗೋಪಕುಮಾರ್ ಚಾತನ್ನೂರಿನಲ್ಲಿ ಜಯಭೇರಿ ಬಾರಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮುರಳೀಧರನ್ ಕಲಕುಟ್ಟಂದಿನಲ್ಲಿ ವಿಜಯ ಸಾಧಿಸಿದ್ದಾರೆ. 2016ರಲ್ಲಿ ಮೊದಲ ಬಾರಿಗೆ ನೇಮಮ್ ಕ್ಷೇತ್ರದಲ್ಲಿ…

Read More

ಮೊದಲ ಚುನಾವಣೆಯಲ್ಲೇ ಗೆಲುವು ಸಾಧಿಸಿದ ಉಮೇಶ್ ಮೇಟಿ – ಬಾಗಲಕೋಟೆ ಕಾಂಗ್ರೆಸ್ ವಶಕ್ಕೆ

ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. ಮಾಜಿ ಸಚಿವ ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಮೇಟಿ, ಬಿಜೆಪಿಯ ಹಿರಿಯ ಅಭ್ಯರ್ಥಿ ವೀರಣ್ಣ ಚರಂತಿಮಠರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. ಅಂತಿಮ ಫಲಿತಾಂಶದ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ 97,941 ಮತಗಳು ಚಲಾವಣೆ ಆಗಿದ್ದು, ಬಿಜೆಪಿಯ ವೀರಣ್ಣ ಚರಂತಿಮಠರಿಗೆ 76,075 ಮತಗಳು ಮಾತ್ರ…

Read More

ಉಪಚುನಾವಣೆ ಫಲಿತಾಂಶ: ಸಮರ್ಥ್ ಶಾಮನೂರು ಗೆದ್ದು ಬೀಗಿದರು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರ ಮೊಮ್ಮಗ ಸಮರ್ಥ್ ಶಾಮನೂರು ಗೆಲುವಿನ ನಗು ಹೊತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿರುವ ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ರಾಜ್ಯದ ಇನ್ನೊಂದು ಕ್ಷೇತ್ರದಲ್ಲಿಯೂ ಬಿಜೆಪಿ ಹಿನ್ನಡೆ ಕಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ಗೆ ಇದು ಮಹತ್ವದ ರಾಜಕೀಯ ಗೆಲುವಾಗಿ ಪರಿಣಮಿಸಿದೆ.

Read More

ವಿಜಯ್ ರಾಜಕೀಯ ಗೆಲುವು: ‘ಜನ ನಾಯಗನ್’ ಚಿತ್ರಕ್ಕೆ ಹೊಸ ಜೀವ

ವಿಜಯ್‌ಗೆ ಚಿತ್ರರಂಗಕ್ಕೆ ಗುಡ್‌ಬೈ? ‘ಜನ ನಾಯಗನ್’ ಚಿತ್ರಕ್ಕೆ ರಾಜಕೀಯ ಮೈಲೇಜ್! ತಮಿಳುನಾಡು ರಾಜಕೀಯದಲ್ಲಿ ನಟ ದಳಪತಿ ವಿಜಯ್ ಹೊಸ ಅಲೆ ಸೃಷ್ಟಿಸಿದ್ದಾರೆ. ರಾಜಕೀಯ ಪ್ರವೇಶದ ಬಳಿಕ ಸಿಎಂ ಗದ್ದುಗೆ ಸನಿಹಕ್ಕೆ ಬಂದಿರುವ ವಿಜಯ್ ಇದೀಗ ಕಾಲಿವುಡ್‌ಗೆ ಗುಡ್‌ಬೈ ಹೇಳುವ ಸಾಧ್ಯತೆ ಹೆಚ್ಚಾಗಿದೆ. ಇದೇ ವಿಚಾರ ಅಭಿಮಾನಿಗಳಲ್ಲಿ ಭಾರೀ ಆತಂಕ ಹುಟ್ಟಿಸಿದೆ. ಕಳೆದ ಹಲವು ವರ್ಷಗಳಿಂದ ವಿಜಯ್ ಸಿನಿಮಾಗಳು ಕೇವಲ ಮನರಂಜನೆಗೆ ಸೀಮಿತವಾಗಿರಲಿಲ್ಲ. ಅವರ ಚಿತ್ರಗಳಲ್ಲಿ ರಾಜಕೀಯ ವ್ಯಂಗ್ಯ, ಸಾಮಾಜಿಕ ಸಮಸ್ಯೆಗಳ ಕುರಿತ ಸಂದೇಶಗಳು ಹೆಚ್ಚಾಗಿ ಕಾಣಿಸಿಕೊಂಡಿದ್ದವು. ವಿಶೇಷವಾಗಿ…

Read More

ದಳಪತಿ ವಿಜಯ್ ಗೆಲುವಿನ ಸಂಭ್ರಮದಲ್ಲಿ ತ್ರಿಷಾ ಬರ್ತ್‌ಡೇ ಡಬಲ್ ಧಮಾಕಾ

ತ್ರಿಷಾ ಹುಟ್ಟುಹಬ್ಬದಂದೇ ವಿಜಯ್‌ಗೆ ರಾಜಕೀಯ ಪಟ್ಟ? ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ ದಕ್ಷಿಣ ಭಾರತದ ಸಿನಿ ಮತ್ತು ರಾಜಕೀಯ ವಲಯದಲ್ಲಿ ಇಂದು ಡಬಲ್ ಸಂಭ್ರಮ ಮನೆ ಮಾಡಿದೆ. ನಟಿ ತ್ರಿಷಾ ಕೃಷ್ಣನ್ ತಮ್ಮ 43ನೇ ಹುಟ್ಟುಹಬ್ಬ ಆಚರಿಸುತ್ತಿದ್ದರೆ, ಮತ್ತೊಂದೆಡೆ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡು ಚುನಾವಣೆಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಹೊಸ ಇತಿಹಾಸ ಬರೆಯುತ್ತಿದೆ. ಇಂದು ಮುಂಜಾನೆ ತ್ರಿಷಾ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ದಿನ ಚುನಾವಣಾ ಫಲಿತಾಂಶ ಹೊರಬೀಳುತ್ತಿರುವುದರಿಂದ,…

Read More

ತಮಿಳುನಾಡು ಫಲಿತಾಂಶ ದಿನ ತಿರುಪತಿಗೆ ತ್ರಿಷಾ ಭೇಟಿ – ವಿಜಯ್ ಗೆಲುವಿಗಾಗಿ ಪ್ರಾರ್ಥನೆ?

ಚೆನ್ನೈ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು (ಮೇ 4) ಭಾರೀ ಕುತೂಹಲ ಮೂಡಿಸಿದ್ದು, ತಮಿಳುನಾಡಿನ ರಾಜಕೀಯ ಬೆಳವಣಿಗೆಗಳತ್ತ ದೇಶದ ಗಮನ ಸೆಳೆದಿದೆ. ಇದೇ ಸಂದರ್ಭದಲ್ಲಿ ನಟಿ ತ್ರಿಷಾ ಕೃಷ್ಣನ್‌ ಅವರು ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ತ್ರಿಷಾ, ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಸ್ಥಾನದಲ್ಲಿ ತ್ರಿಷಾ ಕಾಣಿಸಿಕೊಂಡಿರುವ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ…

Read More

ಶೃಂಗೇರಿ ಅಂಚೆ ಮತ ಮರು ಎಣಿಕೆ: ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಜಯಭೇರಿ ಬಾರಿಸಿದ್ದಾರೆ. ಅಂಚೆ ಮತಗಳ ಎಣಿಕೆ ಕುರಿತ ಗೊಂದಲ ಹಾಗೂ ಆಕ್ಷೇಪಣೆಗಳ ಹಿನ್ನೆಲೆ ಮರು ಎಣಿಕೆ ಪ್ರಕ್ರಿಯೆ ಕೈಗೊಳ್ಳಲಾಗಿತ್ತು. ಮರು ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಸ್ಪಷ್ಟ ಮುನ್ನಡೆ ದೊರೆತಿದ್ದು, ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಶೃಂಗೇರಿ…

Read More