ರಾಯಚೂರಿನಲ್ಲಿ ಭೀಕರ ಅಪಘಾತ: ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸಾವು, ಮೂವರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹೀಂದ್ರಾ ಥಾರ್ ವಾಹನ ಹರಿದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಅರಗಿನಮರ ಕ್ಯಾಂಪ್ ನಿವಾಸಿ 17 ವರ್ಷದ ಭೂಮಿಕಾ ಎಂದು ಗುರುತಿಸಲಾಗಿದೆ. ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕ ರಿವರ್ಸ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ ಎನ್ನಲಾಗಿದೆ. ಪರಿಣಾಮ ಭೂಮಿಕಾ ಸ್ಥಳದಲ್ಲೇ ಮೃತಪಟ್ಟಿದ್ದು, ಮೇಘನಾ, ಮಹೇಶ್ವರಿ ಹಾಗೂ ಜಹೀದಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ…

Read More

ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ಓರ್ವ ಸಾವು

ಬೆಂಗಳೂರು ನಗರದ ನಾಗರಬಾವಿಯ ದುರ್ಗಾ ಶ್ರೀ ಗ್ರ್ಯಾಂಡ್ ಹೋಟೆಲ್‌ನಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆದಲ್ಲಿ 45 ವರ್ಷದ ರಾಜಕುಮಾರ್ ಎಂಬುವವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದರಿಂದ ಮೇಲ್ಮಹಡಿಯಲ್ಲಿ ಸಿಲುಕಿದ್ದ ಸಿಬ್ಬಂದಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಪಡೆಯುತ್ತಿದ್ದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು,…

Read More

ಯಾದಗಿರಿಯಲ್ಲಿ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್‌ಪೆಕ್ಟರ್ – ಲಂಚ ಪಡೆಯುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಅವರು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸದಿರಲು ಹಾಗೂ ಮತ್ತೊಂದು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಆನಂದ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ನೇತೃತ್ವದ ತಂಡ ದಾಳಿ ನಡೆಸಿ, ಪೊಲೀಸ್ ವಸತಿ ಗೃಹದಲ್ಲಿ…

Read More

ಗುಲ್ಬರ್ಗಾ ವಿವಿ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ

ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬಿಇಡಿ ಪರೀಕ್ಷಾ ಅಕ್ರಮ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬಿಇಡಿ ಮೌಲ್ಯಮಾಪನ ಹಗರಣ ಬಯಲಿಗೆಳೆದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಆ್ಯಸಿಡ್ ದಾಳಿ ಮಾಡುವುದಾಗಿ ಅನಾಮಧೇಯ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. 2024ರ ಬಿಇಡಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ಕುಲಪತಿಗಳು ತನಿಖೆಗೆ ಆದೇಶಿಸಿದ್ದು, ರಾಜ್ಯಪಾಲರ ಸೂಚನೆಯಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದೆ. ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಇದರಿಂದ ಅಕ್ರಮವಾಗಿ ಅಂಕ ಪಡೆದವರಿಗೆ ಆತಂಕ ಶುರುವಾಗಿದೆ. ‘ಅಂಕ ಕಡಿಮೆಯಾದರೆ…

Read More

ಬೆಂಗಳೂರು ಚಿನ್ನ ವಂಚನೆ ಹಗರಣ: ಜ್ಯುವೆಲರಿ ಮಾಲೀಕ ಪರಾರಿ

ಬೆಂಗಳೂರು ನಗರದಲ್ಲಿ ದೊಡ್ಡ ಮಟ್ಟದ ಚಿನ್ನ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಕಡಿಮೆ ಬಡ್ಡಿಯ ಆಮಿಷ ನೀಡಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಕೋಟ್ಯಂತರ ರೂ. ವಂಚಿಸಿದ ಜ್ಯುವೆಲರಿ ಶಾಪ್ ಮಾಲೀಕ ತೇಜಸ್ ಗೌಡ ಪರಾರಿಯಾಗಿದ್ದಾನೆ. ರಾಘವೇಂದ್ರ ಜ್ಯುವೆಲರಿ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ವ್ಯಕ್ತಿ, ಗ್ರಾಹಕರಿಂದ ಚಿನ್ನ ಬಿಡಿಸಿ ತನ್ನ ಅಂಗಡಿಯಲ್ಲಿ ಇಟ್ಟುಕೊಂಡು ನಂತರ ಶಾಪ್ ಮುಚ್ಚಿ ನಾಪತ್ತೆಯಾಗಿದ್ದಾನೆ. ಮಹಿಳೆಯೊಬ್ಬರು ನೀಡಿದ ದೂರು ಆಧಾರವಾಗಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪೊಲೀಸರು ಆರೋಪಿ ಶೋಧ ಕಾರ್ಯ ಮುಂದುವರೆಸಿದ್ದಾರೆ….

Read More

ಚಾಮರಾಜನಗರದಲ್ಲಿ ಗಾಯಗೊಂಡಿದ್ದ ಕಾಡಾನೆ ಸಾವು | ಗೋಪಿನಾಥಂ ಕಾವೇರಿ ವನ್ಯಧಾಮದಲ್ಲಿ ದುಃಖದ ಘಟನೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂನ ಕಾವೇರಿ ವನ್ಯಧಾಮದಲ್ಲಿ ಕೆಲ ದಿನಗಳ ಹಿಂದೆ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಗಂಡಾನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಈ ಘಟನೆ ಸ್ಥಳೀಯರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಬೇಸರ ಮೂಡಿಸಿದೆ. ಗೋಪಿನಾಥಂ ಜಲಾಶಯಕ್ಕೆ ನೀರು ಕುಡಿಯಲು ಬಂದಿದ್ದ ವೇಳೆ ಕಾಡಾನೆ ಗಾಯಗೊಂಡಿರುವುದನ್ನು ಸ್ಥಳೀಯರು ಗಮನಿಸಿದ್ದರು. ತಕ್ಷಣವೇ ಈ ವಿಷಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಲಾಗಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಗೆ ಚಿಕಿತ್ಸೆ ನೀಡುವ ಕಾರ್ಯ ಆರಂಭಿಸಿದ್ದರು….

Read More

ಚಿಕ್ಕಮಗಳೂರಿನಲ್ಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ – ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಪತ್ತೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದ ಘಟನೆ ಒಂದು ಕ್ಷಣ ಆತಂಕ ಹುಟ್ಟಿಸಿದರೂ, ಕೊನೆಗೆ ಖುಷಿಯ ಅಂತ್ಯ ಕಂಡಿದೆ. ಕಾಫಿ ತೋಟದಲ್ಲಿ ಆಟವಾಡುತ್ತಿದ್ದ ವೇಳೆ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಗಂಡು ಮಗುವನ್ನು ಪೊಲೀಸರು 12 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಸುರಕ್ಷಿತವಾಗಿ ಪತ್ತೆ ಹಚ್ಚಿದ್ದಾರೆ. ಮಧ್ಯಪ್ರದೇಶ ಮೂಲದ ಗೋನು ಹಾಗೂ ಸೋನು ದಂಪತಿ ಟೀ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಅವರ ಮಗು ಇತರ ಮಕ್ಕಳ ಜೊತೆ ಆಟವಾಡುತ್ತಾ ಕಾಫಿ ತೋಟದೊಳಗೆ ಹೋಗಿ ಕಾಣೆಯಾಗಿತ್ತು. ಮಗು…

Read More

ಡಾಕ್ಟರ್ ಆತ್ಮಹತ್ಯೆ ಬಳಿಕ ನರ್ಸ್ ಸಾವು – ಅಕ್ರಮ ಸಂಬಂಧ ಶಂಕೆ

ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಆತಂಕ ಹುಟ್ಟಿಸುವ ಘಟನೆ ನಡೆದಿದೆ. ವೈದ್ಯ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳಲ್ಲೇ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕನಕಪುರದ ಮಹದೇಶ್ವರ ಬಡಾವಣೆಯ ನಿವಾಸಿಯಾಗಿದ್ದ 45 ವರ್ಷದ ಸರಸ್ವತಿ, ನವೋದಯ ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆ ಇದೇ ಆಸ್ಪತ್ರೆಯ ವೈದ್ಯರಾದ ಡಾ. ಚೇತನ್ ಟೆಂಕರ್ ಕೌಟುಂಬಿಕ ಕಲಹದ ಹಿನ್ನೆಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…

Read More

ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ ಕೇಸ್ – ವೃದ್ಧೆಗೆ ಡಿಕ್ಕಿ ಹೊಡೆದು ಹಣ ದೋಚಲು ಪ್ಲಾನ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತ ಪ್ರಕರಣೊಂದು ಬೆಳಕಿಗೆ ಬಂದಿದೆ. ಸಾಲ ಪಡೆದಿದ್ದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೇ, ವೃದ್ಧೆಯನ್ನೇ ಉದ್ದೇಶಪೂರ್ವಕವಾಗಿ ಅಪಘಾತಕ್ಕೊಳಪಡಿಸಿ ಕೊಲೆ ಮಾಡಿರುವ ಶಾಕಿಂಗ್ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಒಂಟಿ ಮಹಿಳೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿ ಚೇತನ್ ಆಕೆಯಿಂದ ಹಣ ಸಾಲ ಪಡೆದಿದ್ದ. ಆದರೆ ಹಣ ಮರಳಿಸಲು ಆಗದೇ, ವಿಜಯಲಕ್ಷ್ಮಿ ಬಳಿ ಇನ್ನಷ್ಟು ಹಣ ಇದೆ ಎಂದು ತಿಳಿದು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾನೆ. ಪ್ಲಾನ್ ಪ್ರಕಾರ ರಾಕೇಶ್ ಬೈಕ್‌ನಿಂದ ವಿಜಯಲಕ್ಷ್ಮಿಗೆ ಡಿಕ್ಕಿ…

Read More

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತಗಳು – ಬಸ್‌ ಪಲ್ಟಿಯಾಗಿ ವಿದ್ಯಾರ್ಥಿ ಸಾವು, ಶಾಮನೂರು ಬಳಿ ಕಾರು ಡಿಕ್ಕಿಗೆ ಇಬ್ಬರ ದುರ್ಮರಣ

ದಾವಣಗೆರೆಯಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಮೂವರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಸಾರಿಗೆ ಬಸ್‌ನ ಆ್ಯಕ್ಸಲ್ ತುಂಡಾದ ಪರಿಣಾಮ ಬಸ್‌ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ…

Read More