ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ – 2.25 ಕೋಟಿ ವೆಚ್ಚ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕೈದಿಗಳ ಮೇಲೆ ಇನ್ನಷ್ಟು ಕಟ್ಟುನಿಟ್ಟಿನ ನಿಗಾವಹಿಸಲು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಈ ಯೋಜನೆಗೆ ಕಾರಾಗೃಹ ಇಲಾಖೆ 2.25 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದಕ್ಕೂ ಮೊದಲು ಜೈಲಿನಲ್ಲಿ ಎಐ ಕ್ಯಾಮೆರಾ ಬಳಸಿ ಕೈದಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲಾಗುತ್ತಿತ್ತು. ಜೊತೆಗೆ ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿತ್ತು. ಇದೀಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಜೈಲಿನ…

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ತಾರತಮ್ಯ ಆರೋಪ: ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಸೂಚನೆ

ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ತಾರತಮ್ಯ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಎಂದು ದರ್ಶನ್ ಆರೋಪಿಸಿದ್ದಾರೆ. ವಿಚಾರಣೆಯ ವೇಳೆ ಅವರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ಜೈಲಿನಲ್ಲಿ ಕ್ವಾರಂಟೈನ್ ಸೆಲ್‌ನಲ್ಲಿ ಇಡಲಾಗಿದ್ದು, ಸಹ ಕೈದಿಗಳಿಂದ ನಿಂದನೆ ಹಾಗೂ ಬೆದರಿಕೆ ಎದುರಿಸುತ್ತಿರುವುದಾಗಿ ತಿಳಿಸಲಾಗಿದೆ. ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂಬ ಮನವಿಯೂ ಮಾಡಲಾಗಿದೆ. ಈ ಕುರಿತು ಸುಪ್ರೀಂ…

Read More

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ ಅಮಾನತು, ಡಿಸಿ ನೇತೃತ್ವದಲ್ಲಿ ತನಿಖೆ

ಬೆಂಗಳೂರು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕಾರ್ಯನಿರ್ವಹಕ ಅಭಿಯಂತರ ಆರ್‌.ಟಿ ರುದ್ರಮುನಿ ಹಾಗೂ ಕಾರ್ಯನಿರ್ವಹಕ ಅಭಿಯಂತರ ಮೊಹಮದ್ ಜಾವೇದ್ ವಿರುದ್ಧ ಕ್ರಮ ಜರುಗಿದೆ. ಘಟನೆ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತನಿಖಾ ಸಮಿತಿಯಲ್ಲಿ ತಹಶೀಲ್ದಾರ್‌, ಪಿಡಬ್ಲ್ಯೂಡಿ ನಿವೃತ್ತ…

Read More

ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ್ ಹತ್ಯೆ: ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ

Intro:ಗಂಗಾವತಿಯಿಂದ ಬಂದ ಬೆಚ್ಚಿಬೀಳಿಸುವ ತೀರ್ಪು… ಬಿಜೆಪಿ ಮುಖಂಡನ ಹತ್ಯೆ ಪ್ರಕರಣಕ್ಕೆ ನ್ಯಾಯಾಲಯ ಕೊಟ್ಟಿದೆ ಕಠಿಣ ಶಿಕ್ಷೆ… Main:ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ವೆಂಕಟೇಶ್ ಕುರುಬರ್ ಹತ್ಯೆ ಪ್ರಕರಣದಲ್ಲಿ ಆರು ಜನ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.ಗಂಗಾವತಿ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಈ ಮಹತ್ವದ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ರವಿ, ವಿಜಯ್ ಅಲಿಯಾಸ್ ಮೈಲಾರಿ, ಧನರಾಜ್, ಭೀಮ್ ಅಲಿಯಾಸ್ ಭರತ್, ಸಲೀಂ ಮತ್ತು…

Read More

30 ವಾರ ಗರ್ಭಪಾತ ಪ್ರಕರಣ: ಸಂತ್ರಸ್ತೆಯ ಆಯ್ಕೆ ಮುಖ್ಯ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರದಿಂದ ಗರ್ಭಧಾರಣೆಗೊಂಡ ಅಪ್ರಾಪ್ತೆಯ 30 ವಾರ ಗರ್ಭಪಾತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. “ಅವಳ ನೋವು ಮತ್ತು ಅವಮಾನವನ್ನು ಊಹಿಸಿ ನೋಡಿ” ಎಂದು ಹೇಳಿದ ಪೀಠ, ಇಂತಹ ಪ್ರಕರಣಗಳಲ್ಲಿ ಗರ್ಭಪಾತಕ್ಕೆ ಸಮಯ ಮಿತಿ ಇರಬಾರದು ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠ, ಗರ್ಭಪಾತದ ಅಂತಿಮ ನಿರ್ಧಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಮೇಲಿದೆ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, ಪೋಷಕರಿಗೆ…

Read More