ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ ಕೇಸ್ – ವೃದ್ಧೆಗೆ ಡಿಕ್ಕಿ ಹೊಡೆದು ಹಣ ದೋಚಲು ಪ್ಲಾನ್

ಬೆಂಗಳೂರು ನಗರದಲ್ಲಿ ಬೆಚ್ಚಿಬೀಳಿಸುವಂತ ಪ್ರಕರಣೊಂದು ಬೆಳಕಿಗೆ ಬಂದಿದೆ. ಸಾಲ ಪಡೆದಿದ್ದ ಹಣವನ್ನು ಹಿಂತಿರುಗಿಸಲು ಸಾಧ್ಯವಾಗದೇ, ವೃದ್ಧೆಯನ್ನೇ ಉದ್ದೇಶಪೂರ್ವಕವಾಗಿ ಅಪಘಾತಕ್ಕೊಳಪಡಿಸಿ ಕೊಲೆ ಮಾಡಿರುವ ಶಾಕಿಂಗ್ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಒಂಟಿ ಮಹಿಳೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆರೋಪಿ ಚೇತನ್ ಆಕೆಯಿಂದ ಹಣ ಸಾಲ ಪಡೆದಿದ್ದ. ಆದರೆ ಹಣ ಮರಳಿಸಲು ಆಗದೇ, ವಿಜಯಲಕ್ಷ್ಮಿ ಬಳಿ ಇನ್ನಷ್ಟು ಹಣ ಇದೆ ಎಂದು ತಿಳಿದು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾನೆ. ಪ್ಲಾನ್ ಪ್ರಕಾರ ರಾಕೇಶ್ ಬೈಕ್‌ನಿಂದ ವಿಜಯಲಕ್ಷ್ಮಿಗೆ ಡಿಕ್ಕಿ…

Read More