ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ – ICUನಲ್ಲಿ ಚಿಕಿತ್ಸೆ, ವೈದ್ಯರಿಂದ ನಿಗಾ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ KIMS Hospital ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ Manipal Hospital ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ, ನಂತರದ ದಿನಗಳಲ್ಲಿ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದರೂ, ಅವರ ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದ ಚೇತರಿಕೆ ಕಾಣಿಸಲಿಲ್ಲ. ಇದರಿಂದ ವೈದ್ಯರ ಸಲಹೆ ಮೇರೆಗೆ…

Read More