ಮಾಟಮಂತ್ರ ಶಂಕೆ: ಅಣ್ಣನಿಂದ ತಮ್ಮನ ಕೊಲೆ, ಇಬ್ಬರು ಮಕ್ಕಳ ಮೇಲೆ ಕ್ರೂರ ಹಲ್ಲೆ – ಗುಜರಾತ್ ಬೆಚ್ಚಿಬಿತ್ತು

ಗುಜರಾತ್, ಏಪ್ರಿಲ್ 28: ಮಾಟಮಂತ್ರದ ಶಂಕೆ ಎಷ್ಟು ಭೀಕರ ಪರಿಣಾಮ ಬೀರುತ್ತದೆ ಎಂಬುದಕ್ಕೆ ನರ್ಮದಾ ಜಿಲ್ಲೆಯಲ್ಲಿ ನಡೆದ ಘಟನೆ ಬೆಚ್ಚಿಬೀಳಿಸುವ ಉದಾಹರಣೆಯಾಗಿದೆ. ಸಹೋದರನೇ ತನ್ನ ತಮ್ಮನನ್ನು ಕ್ರೂರವಾಗಿ ಹತ್ಯೆ ಮಾಡಿ, ಅವರಿಬ್ಬರು ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿ ರಮೇಶ್ ವಾಸವ ತನ್ನ ಕಿರಿಯ ಸಹೋದರ ಗುರ್ಜಿ ವಾಸವ ಮೇಲೆ ಮಾಟಮಂತ್ರ ಮಾಡುತ್ತಿದ್ದಾನೆ ಎಂಬ ಅನುಮಾನವನ್ನು ಹಲವು ವರ್ಷಗಳಿಂದ ಹೊಂದಿದ್ದ. ಇದೇ ವಿಚಾರವಾಗಿ ಸೋಮವಾರ ಇಬ್ಬರ ನಡುವೆ ತೀವ್ರ ವಾಗ್ವಾದ ಉಂಟಾಯಿತು….

Read More