ಕಾಂತಾರ’ ಹಿಟ್ ಬಳಿಕ ಹಳೆಯ ಸಿನಿಮಾ ರಿಲೀಸ್: ರಿಷಬ್ ಶೆಟ್ಟಿ ತೆಲುಗಿಗೆ ಎಂಟ್ರಿ

ಕಾಂತಾರ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿರುವ ರಿಷಬ್ ಶೆಟ್ಟಿ ಅವರ ಹಳೆಯ ಸಿನಿಮಾವೊಂದು ಈಗ ಮತ್ತೆ ಸುದ್ದಿಯಲ್ಲಿದೆ. ‘ಹರಿಕಥೆ ಅಲ್ಲ ಗಿರಿಕಥೆ’ ಎಂಬ ಚಿತ್ರವು ಇದೀಗ ‘ಎ ಫಿಲ್ಮ್ ಬೈ ಗಿರಿ’ ಹೆಸರಿನಲ್ಲಿ ತೆಲುಗಿಗೆ ಡಬ್ ಆಗಿ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮೇ 8ರಂದು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ತೆರೆಗೆ ಬರಲಿದೆ. ವಿಶೇಷವೆಂದರೆ, ಈ ಚಿತ್ರವು 2022ರಲ್ಲಿ ‘ಕಾಂತಾರ’ ಬಿಡುಗಡೆಯಕ್ಕೂ ಮೊದಲು ತೆರೆಕಂಡಿತ್ತು. ಆಗ ಈ ಚಿತ್ರ…

Read More

ಸುಶಾಂತ್ ಸಿಂಗ್ ಪ್ರಕರಣ: 6 ವರ್ಷಗಳ ಬಳಿಕ ರಿಯಾ ಚಕ್ರವರ್ತಿಗೆ ಬ್ಯಾಂಕ್ ಹಣದ ಮೇಲಿನ ಹಕ್ಕು ಮರಳಿ!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್‌ಪೂತ್ ಸಾವಿನ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. 2020ರ ಜೂನ್‌ನಲ್ಲಿ ಮುಂಬೈನ ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಬಳಿಕ ಹಲವು ಕೋನಗಳಲ್ಲಿ ತನಿಖೆ ನಡೆದಿದ್ದು, ಹಲವು ವಿವಾದಗಳಿಗೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಮುಖ್ಯವಾಗಿ ಸುದ್ದಿಯಾದ ಹೆಸರು ನಟಿ ರಿಯಾ ಚಕ್ರವರ್ತಿ. ಸುಶಾಂತ್ ಅವರ ಮಾಜಿ ಗೆಳತಿಯಾಗಿದ್ದ ರಿಯಾ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದವು. ಪ್ರಕರಣದ ಆರಂಭದಲ್ಲಿ ಅವರನ್ನು ‘ವಿಲನ್’ ರೀತಿಯಲ್ಲಿ ಚಿತ್ರಿಸಲಾಗಿದ್ದು, ಅವರು ಜೈಲಿಗೂ…

Read More