30 ವಾರ ಗರ್ಭಪಾತ ಪ್ರಕರಣ: ಸಂತ್ರಸ್ತೆಯ ಆಯ್ಕೆ ಮುಖ್ಯ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರದಿಂದ ಗರ್ಭಧಾರಣೆಗೊಂಡ ಅಪ್ರಾಪ್ತೆಯ 30 ವಾರ ಗರ್ಭಪಾತ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. “ಅವಳ ನೋವು ಮತ್ತು ಅವಮಾನವನ್ನು ಊಹಿಸಿ ನೋಡಿ” ಎಂದು ಹೇಳಿದ ಪೀಠ, ಇಂತಹ ಪ್ರಕರಣಗಳಲ್ಲಿ ಗರ್ಭಪಾತಕ್ಕೆ ಸಮಯ ಮಿತಿ ಇರಬಾರದು ಎಂಬ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠ, ಗರ್ಭಪಾತದ ಅಂತಿಮ ನಿರ್ಧಾರ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಮೇಲಿದೆ ಎಂದು ಸ್ಪಷ್ಟಪಡಿಸಿದೆ. ಜೊತೆಗೆ, ಪೋಷಕರಿಗೆ…

Read More