ದಾವಣಗೆರೆ ದಕ್ಷಿಣ ಉಪಚುನಾವಣೆ: ಸಮರ್ಥ್ ಶಾಮನೂರು ಪ್ರಚಾರಕ್ಕೆ ಚಾಲನೆ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ದಾವಣಗೆರೆಯ ಅನೆಕೊಂಡದಲ್ಲಿರುವ ಬಸವೇಶ್ವರ ದೇವಸ್ಥಾನದಿಂದ ಪ್ರಚಾರ ಆರಂಭಿಸಿದ ಅವರು, ಅಂಜನೇಯ ದೇವಸ್ಥಾನ ಹಾಗೂ ಬಸವೇಶ್ವರ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಅವರ ತಾತ ಶಾಮನೂರು ಶಿವಶಂಕರಪ್ಪ ಅವರು ಆರಂಭಿಸುತ್ತಿದ್ದ ಪರಂಪರೆಯಂತೆ, ಈ ಬಾರಿ ಕೂಡ ಈಶಾನ್ಯ ಮೂಲೆಯಿಂದಲೇ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಪ್ರಚಾರದ ವೇಳೆ ಮಾತನಾಡಿದ ಸಮರ್ಥ್ ಶಾಮನೂರು,…

Read More