ಚಿಕ್ಕಬಳ್ಳಾಪುರ ಶಾಕ್: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿಗಳು

ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜು ಬಳಿ ನಡೆದಿದೆ. ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು ಹಾಗೂ ಕಾನ್ಸ್‌ಟೇಬಲ್ ಭದ್ರತಾ ಕರ್ತವ್ಯದಲ್ಲಿದ್ದ ವೇಳೆ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿನಿಮಾ ನಟರು ಹಾಗೂ ನಟಿಯರು ಆಗಮಿಸಿದ್ದರಿಂದ ಪೊಲೀಸರು ಗೇಟ್ ಬಳಿ ಭದ್ರತೆಗಾಗಿ ನಿಯೋಜಿತರಾಗಿದ್ದರು. ಈ ವೇಳೆ ಕೆಲವು ವಿದ್ಯಾರ್ಥಿಗಳು ಸೈಲೆನ್ಸರ್ ಬದಲಾಯಿಸಿದ ಬೈಕ್‌ಗಳಲ್ಲಿ ಕರ್ಕಶ ಶಬ್ದ ಮಾಡುತ್ತಾ ಓಡಾಡುತ್ತಿದ್ದರೆಂದು ಹೇಳಲಾಗಿದೆ….

Read More